|
|

| Rs. 300 | 10% |
Rs. 270/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಭಾರತ ಕೃಷಿಪ್ರಾಧಾನ್ಯವಾದ ದೇಶ. ಕರ್ನಾಟಕದಲ್ಲಿಯೂ ಕೃಷಿಯೇ ಮುಖ್ಯ ಬದುಕು. ಅರಣ್ಯಗಳು ಕೃಷಿಗೆ ತಾಯಿಯಂತೆ ಆಸರೆ ಕೊಟ್ಟು, ಕೃಷಿಯ ಅಭಿವೃದ್ಧಿಗೆ ನೆರವಾಗುತ್ತಿವೆ. ವಿವಿಧ ಭೂಗುಣ ಹವಾಗುಣಗಳಿಗೆ ಒಗ್ಗುವ ಮರಜಾತಿಗಳು, ಸಾಲುಮರಗಳು, ಉದ್ಯಾನವನದ ಮರಗಳು, ಅಂದದ ಹಂದರದ ಸುಂದರ ಪುಷ್ಪಗಳ ಮರಗಳು, ಮೇವಿನ ಹುಲ್ಲುಗಳು, ಔಷಧಿಗೆ ಉಪಯುಕ್ತವಾದ ಅನೇಕ ಅಮೂಲ್ಯ ಮರ, ಗಿಡ, ಮೂಲಿಕೆಗಳು, ವನ್ಯಮೃಗ ಪಕ್ಷಿಗಳು, ಸರ್ಪಗಳು, ಅರಣ್ಯ ಕೀಟಗಳು, ಅರಣ್ಯ ಬುಡಕಟ್ಟಿನವರ ರೀತಿ ನೀತಿಗಳು, ಭೂಸವೆತ - ಅದರ ಕಾರಣ, ಪರಿಣಾಮ, ಪರಿಹಾರಗಳು ಹಾಗೂ ಸಾಮಾಜಿಕ ಅರಣ್ಯಗಳ ನಿರ್ಮಾಣ, ನಿರ್ವಹಣೆ, ನೀತಿ, ಅವುಗಳ ಬಗ್ಗೆ ಜನರ ಹೊಣೆ ಇವುಗಳೆಲ್ಲದರ ವಿಶ್ಲೇಷಣೆಗಳೂ ಇಲ್ಲಿ ಸೇರಿವೆ.
|
| |
|
|
|
|
|
|
|
|
|