|
|
|

 |  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
`ಭಾರತೀಯ ಗಣಿತ ಮತ್ತು ಖಗೋಳ ವಿಜ್ಞಾನ` ಪುಸ್ತಕ ಗಣಿತ ಮತ್ತು ಖಗೋಳ ವಿಜ್ಞಾನ ಕ್ಷೇತ್ರಗಳಿಗೆ ಭಾರತೀಯರ ಕೊಡಗೆ ನಿಜಕ್ಕೂ ಅಪಾರ. ಈ ಹೊತ್ತಿಗೆಯಲ್ಲಿರುವ ಕೆಲವು ಸ್ವಾರಸ್ಯವೂ ವಿಚಾರಪ್ರದವೂ ಆದ ವಿಷಯಗಳು : ಮಾಯಾಚೌಕಗಳು, ಕ್ಯಾಲೆಂಡರ್ ಹಾಗೂ ರಾಷ್ಟ್ರೀಯ ಪಂಚಾಂಗ, ಸೊನ್ನೆಯ ಸ್ವಾರಸ್ಯ, ಭಾರತೀಯ ಗಣಿತ ಮತ್ತು ಖಗೋಳ ವಿಜ್ಞಾನ ಪರಂಪರೆ, ಮಹಾವೀರಾಚಾರ್ಯ ಮತ್ತು ಭಾಸ್ಕರಾಚಾರ್ಯ, ವೇದಿಕ್ ಮ್ಯಾಥಮ್ಯಾಟಿಕ್ಸ್, ಪಾರಸೀ - ಸಂಸ್ಕೃತ ಮಣಿಪ್ರವಾಳ, ರಾಮಾಯಣದಲ್ಲಿ ಗ್ರಹಗತಿ, ಶುಕ್ರ ಸಂಕ್ರಮಣ ಮುಂತಾದವುಗಳ ಮಾಹತಿ ಈ ಪುಸ್ತಕದಲ್ಲಿ ಒದಗಿಸುತ್ತದೆ.
|
ಡಾ. ಬಾಲಚಂದ್ರ ರಾವ್ ಎಸ್ ಅವರು ಗಣಿತಶಾಸ್ತ್ರ ಪ್ರಾಧ್ಯಾಪಕರಾಗಿ, ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಿನ್ಸಿಪಾಲರಾಗಿ ನಿವೃತ್ತರು. ಈಗ ಬೆಂಗಳೂರಿನ ಭಾರತೀಯ ವಿದ್ಯಾಭವನದ‘ವಿಜ್ಞಾನ ಮತ್ತು ಮಾನವೀಯ ಮೌಲ್ಯಗಳ ಗಾಂಧೀ ಕೇಂದ್ರ‘ದ ಗ್ಪುರವ ನಿರ್ದೇಶಕರಾಗಿದ್ದಾರೆ. ಗಣಿತ ಮತ್ತು ಖಗೋಳ ವಿಜ್ಞಾನ ಹಾಗೂ ವೈಚಾರಿಕತೆಗೆ ಸಂಬಂಧಿಸಿದಂತೆ ಅನೇಕ ಕೃತಿಗಳನ್ನು ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ರಚಿಸಿದ್ದಾರೆ.
|
|
| |
|
|
|
|
|
|
|
|
|