|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಂಕಿತ ಪುಸ್ತಕ, Ankita Pustaka |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2021 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
160 |
ಪುಸ್ತಕದ ಗಾತ್ರ |
: |
1/8 Demy SIze |
ಕೋಡ್ |
: |
113258 |
ಲೇಖಖ ಶಶಿಧರ ಹಾಲಾಡಿ ಅವರ ಕಾದಂಬರಿ : ಕಾಲಕೋಶ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಕೃತಿಗೆ ಬರೆದ ಬೆನ್ನುಡಿಯಲ್ಲಿ ಕೆಲವು ಕಾದಂಬರಿಗಳನ್ನು ಓದಿದ ಒಂದೆರಡು ದಿನಗಳತನಕ ಅದರ ಕಥೆಯು ರಿಂಗಣ ಗುಡುತ್ತಿರುತ್ತದೆ. ಈ ಕಾದಂಬರಿಯನ್ನು ಓದಿದಾದ ನನಗೂ ಹಾಗೆನಿಸಿತು. ದೆಹಲಿಯಲ್ಲಿ 1984ರ ಗಲಭೆ, 1947-48ರ ಸಮಯದಲ್ಲಿ ದೇಶ ವಿಭಜನೆಯ ದಳ್ಳುರಿಯಲ್ಲಿ ನಡೆದ ಹತ್ಯಾಕಾಂಡ, 1948ರಲ್ಲಿ ಮಹಾತ್ಮಗಾಂಧಿಯವರ ಕೊಲೆಯಾದಾಗ ಮುಂಬೈಯಲ್ಲಿ ನಡೆದ ಜನಾಂಗೀಯ ಗಲಭೆ ಮೊದಲಾದ ವಿವರಗಳನ್ನು ಇಲ್ಲಿಯ ಕಥೆಗಳಲ್ಲಿ ತರಲು ನಡೆಸಿದ ಪ್ರಯತ್ನ ಮೆಚ್ಚುಗೆಯಾಯಿತು. ನಮ್ಮ ದೇಶದ ಒಟ್ಟೂ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ಹಣಿಕಿ ಹಾಕಿದ ಈ ರೀತಿಯ ಹತ್ಯಾಕಾಂಡಕ್ಕೆ ಕಾರಣ ಎನಿಸಿದವರು ಭಾರತದ ನಾಗರಿಕರು ಎಂಬ ಸತ್ಯವನ್ನು ಈ ಕಾದಂಬರಿ ಹೇಳಲು ಪ್ರಯತ್ನಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
|
| |
|
|
|
|
|
|
|
|