|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವೆಂದು ಜನಮನದಲ್ಲಿ ಅವಿಸ್ಮರಣೀಯವಾಗಿರುವ, ೧೮೫೭ರ ಏಪ್ರಿಲ್ ತಿಂಗಳಿಂದ ಎರಡು ವರ್ಷಗಳಷ್ಟು ದೀರ್ಘಕಾಲ ನಡೆದ ಸಿಪಾಯಿ ದಂಗೆಯ ರಾಜಕೀಯ ಸ್ವರೂಪವನ್ನು ಕುರಿತು ವಿದ್ವಜ್ಜನರು ಚರ್ಚಿಸುತ್ತಲೇ ಇದ್ದಾರೆ.ಅಲ್ಲಿ ಮಿಂಚಿದ ವೀರರ, ತ್ಯಾಗಿಗಳ ರೋಮಾಂಚಕ ಜೀವನವನ್ನು ಸ್ಮರಿಸುತ್ತಾ, ಆ ಘಟನೆಗಳಲ್ಲಿ ಇಂದಿಗೂ ಪ್ರಸ್ತುತವಾಗಬಹುದಾದ ರಾಜಕೀಯ, ಸಾಮಾಜಿಕ ಮುನ್ನೋಟಗಳಿಗಾಗಿ, ಆಶಯಗಳಿಗಾಗಿ ಶೋಧಿಸುವುದು ಈ ಬರಹದ ಉದ್ದೇಶ.
|
| |
|
|
|
|
|
|
|
|
|