|
|

|
Rs. 250 10% |
|
Rs. 225/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಸುಧಾ ಎಂಟರ್ಪ್ರೈಸಸ್, Sudha Enterprises |
ಈಗಿನ ಮುದ್ರಣದ ಸಂಖ್ಯೆ |
: |
2 |
ಪುಸ್ತಕದ ಮೂಲ |
: |
ತೆಲುಗು |
ಮುದ್ರಣದ ವರ್ಷ |
: |
2015 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
340 |
ಪುಸ್ತಕದ ಗಾತ್ರ |
: |
1/8 Demy Size |
ISBN |
: |
|
ಕೋಡ್ |
: |
156179 |
೧೭ ಡಿಸೆಂಬರ್, ೧೯೭೧ರಲ್ಲಿ ಪಾಕಿಸ್ತಾನ ಇಬ್ಭಾಗವಾಯಿತು. ಒಡೆದು ಎರಡು ಹೋಳಾಯಿತು. ಬಾಂಗ್ಲಾದೇಶ ಹುಟ್ಟಿಕೊಂಡಿತು. ಬಾಂಗ್ಲಾಗೆ ಭಾರತ ತನ್ನ ಸಂಪೂರ್ಣ ಬೆಂಬಲ-ಸಹಕಾರ ನೀಡುತ. ಮುಕ್ತಿವಾಹಿನಿ (ಬಾಂಗ್ಲಾಸೇನೆ) ತನ್ನ ಸಂಪೂರ್ಣ ಬೆಂಬಲ ನೀಡಿತು. ಪಾಕ್ ಸೋಲೊಪ್ಪಿಕೊಂಡಿತು ಮುಜೀಬುರ್ ರೆಹಮಾನ್ ಆ ದೇಶದ ಜನನಾಯಕನಾಗಿ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಾಗಿತ್ತು. ಆಗಸ್ಟ್ ೧೯೭೫ - ಇಸ್ಲಾಮಿಕ್ ಸೇನಾ ಪಡೆ ದಂಗೆದ್ದು ಮುಜೀಬುರ್ ರೆಹಮಾನ್ನನ್ನು, ಆತನ ಕುಟುಂಬದವರನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆ ಮಾಡಿತು. ದೇಶ-ವಿದೇಶಗಳ ನಡುವಿನ ವೈಷಮ್ಯ ಪಾಕ್ನಲ್ಲಿ ಬೇರೂರಿ ಮತ್ತೊಂದು ಆಕಾರ ತಳೆಯಿತು. ಅದು ಕಾಶ್ಮೀರವನ್ನು ಪಾಕ್ನೊಂದಿಗೆ ವಿಲೀನವಾಗಿಸುವ ಹುನ್ನಾರ. ಗೂಢಚರ್ಯೆ ಮುಖ್ಯಸ್ಥ ನೂರು ಕೋಟಿ ಬೇಡಿಕೆ ಮುಂದಿಡುತ್ತಾನೆ. ಐನೂರು ಕೋಟಿ ಕೊಡುವುದಾಗಿ ಆತನ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಾನೆ - ಪಾಕ್ ಸರ್ಕಾರದ ಆಗಿನ ಪ್ರಧಾನಿ. ನೂರು ಕೋಟಿಯೊಂದಿಗೆ ಆತ ಕಾಣೆಯಾಗುತ್ತಾನೆ. ನಲವತ್ತು ವರ್ಷ... ಪಾಕ್ ನೂರು ಕೋಟಿ ಮೊತ್ತದ ಹೊರತು ಮತ್ತೇನೂ ಗೊತ್ತಿಲ್ಲ... ಅದರ ಹಿನ್ನೆಲೆ - ಸಂಚೇನು...? ಅವನು ಇದ್ದಾನೋ... ಸತ್ತಿದ್ದಾನೋ ...? ಆಳವಾಗಿ ಬೇರು ಬಿಟ್ಟ ವೈಷಮ್ಯ ನೆಲದಾಹ... ಭಾರತ ಬೇಹುಗಾರಿಕೆಯಲ್ಲಿ ಸಂಚಲನ... ಅಳಿಸಿಹೋದ ಹೆಜ್ಜೆ ಗುರುತುಗಳ ಅನ್ವೇಷಣೆ... ಎಲ್ಲವೂ ನಿಗೂಢ...
ಇದು ಸಾಮಾಜಿಕ ಹಿನ್ನೆಲೆಯಲ್ಲಿ ರೂಪುಗೊಂಡ ಯಂಡಮೂರಿ ವೀರೇಂದ್ರನಾಥರ ಸಸ್ಪೆನ್ಸ್ ಥ್ರಿಲ್ಲರ್ ಕಾದಂಬರಿ
|
| | |
|
|
|
|
|
|
|
|