|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಂಕಿತ ಪುಸ್ತಕ, Ankita Pustaka |
ಈಗಿನ ಮುದ್ರಣದ ಸಂಖ್ಯೆ |
: |
2 |
ಮುದ್ರಣದ ವರ್ಷ |
: |
2013 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
120 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
180990 |
“ಲಕ್ಷ್ಮಣ ಬಯಲಾದ! ಸೀತೆ ಬಯಲಾದಳು! ರಾಮ ಜೀವನ ರಿಕ್ತವಾಗಿದೆ, ಶೂನ್ಯವಾಗಿದೆ - ಜನ ರಾಮನಾಮವನ್ನು ಪತಿತಪಾವನ ಮಂತ್ರವೆಂದು ಹೊಗಳಿ ಹಾಡಿ ಜಪಿಸುತ್ತಾರೆ. ರಾಮನಿಂದ ರಾಜ್ಯ ಶಾಂತಿ ಪಡೆಯಿತು. ಆದರೆ ರಾಮನಿಗೆ ಅಶಾಂತಿ ಪರ್ವ ಮುಗಿದಿಲ್ಲ.
ನನ್ನನ್ನು ನಿತ್ಯವೂ ಸೀತೆಯ ಮರನ, ಲಕ್ಷ್ಮಣನ ಸಾವುಗಳು ತಿವಿಯುತ್ತಿದ್ದವು, ಕರೆಯುತ್ತಿದ್ದವು. ಅವರ ಮರಣಕ್ಕೆ ಏನು ಕಾರಣ -
ನನ್ನ ಜೀವನದಲ್ಲಿ ಕೌಟುಂಬಿಕ ಮಧುರ ಭಾವನೆಗಳ ಮೇಲೆ ರಾಜಕೀಯವು ನಡೆಸಿದ ದುರಾಕ್ರಮಣದ ಪರಿಣಾಮವಾಗಿಯೇ ಅವರು ಪ್ರಾಣ ನೀಗಿದರು! ಇದಕ್ಕಾಗಿ ನನ್ನ ಪೂರ್ಣಾಹುತು ಅಗತ್ಯವಿತ್ತು.
ಆ ದಿನ ನಾನು ಡಂಗುರವನ್ನು ಸಾರಿಸಿ ಬಿಟ್ಟೆ - ಸರಯೂ ತೀರದಲ್ಲಿ ಅಯೋಧ್ಯೆಯೆ ಕಿಕ್ಕಿರಿದು ತುಂಬಿತ್ತು. ನಡೆದೆ, ಇನ್ನೂ ನಡೆದೆ - ಸೆಳವು ಜೋರಾಯಿತು. ನೀರು ಎದೆಯೆತ್ತರೆ, ಕಂಠದವರೆಗೆ, ಬಾಯಿ, ಮುಖ... ಮುಂದೆ ಸಾಗಿದೆ, ಮುಂದೆ, ಮುಂದೆ...” ಇವನು ಸತ್ಯಕಾಮರ ಶ್ರೀರಾಮ. ಲೋಕಾಪವಾದಕ್ಕೆ ಅಂಜುವ ರಾಜಾರಾಮ, ವೈಯಕ್ತಿಕ ಬದುಕಿನ ಶ್ರೀರಾಮ. ಎರಡರ ನಡುವಿನ ಅಲ್ಲೋಲಕಲ್ಲೋಲ.. ರಾಜಬಲಿ
|
| |
|
|
|
|
|
|
|
|
|