|
|
|

|  |
Dispatched within 7 Business Days |
 | FREE Home Delivery (For purchase of Rs 250/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಬ್ಯಾಂಕ್ ನೌಕರ ಚಳವಳಿಯ ಸಕ್ರಿಯ ಕಾರ್ಯಕರ್ತ ರಾಗಿರುವ ಶ್ರೀ ಮ. ಶ್ರೀ. ಮುರಳಿ ಕೃಷ್ಣ ಪತ್ರಿಕೆ, ನಿಯತಕಾಲಿಕೆ ಗಳಿಗೆ ಲೇಖನಗಳನ್ನು ಬರೆಯುತ್ತ ಬಂದಿದ್ದಾರೆ. ಪ್ರಕಟಿತ ಬರೆಹಗಳನ್ನೊಳಗೊಂಡ "ಸ್ಪಂದನ" ಇವರ ಪ್ರಥಮ ಪುಸ್ತಕ. ಡಾ|| ದೇವಿಪ್ರಸಾದ್ ಚಟ್ಟೋಪಾಧ್ಯಾಯರ "ತತ್ತ್ವಶಾಸ್ತ್ರ ಮತ್ತು ಮಾನವ ಜನಾಂಗದ ಭವಿಷ್ಯ" ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಸಾಹಿತ್ಯ, ಸಂಗೀತ, ಸಿನಿಮಾ, ಚಾರಣ ಇತ್ಯಾದಿ ಅವರ ಆಸಕ್ತಿಯ ಕ್ಷೇತ್ರಗಳಾಗಿವೆ.
|
|
| |
|
|
|
|
|
|
|
|
|