|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಡಾ. ಬಾಲಚಂದ್ರ ರಾವ್ ಎಸ್ ಅವರು ಗಣಿತಶಾಸ್ತ್ರ ಪ್ರಾಧ್ಯಾಪಕರಾಗಿ, ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಿನ್ಸಿಪಾಲರಾಗಿ ನಿವೃತ್ತರು. ಈಗ ಬೆಂಗಳೂರಿನ ಭಾರತೀಯ ವಿದ್ಯಾಭವನದ‘ವಿಜ್ಞಾನ ಮತ್ತು ಮಾನವೀಯ ಮೌಲ್ಯಗಳ ಗಾಂಧೀ ಕೇಂದ್ರ‘ದ ಗ್ಪುರವ ನಿರ್ದೇಶಕರಾಗಿದ್ದಾರೆ. ಗಣಿತ ಮತ್ತು ಖಗೋಳ ವಿಜ್ಞಾನ ಹಾಗೂ ವೈಚಾರಿಕತೆಗೆ ಸಂಬಂಧಿಸಿದಂತೆ ಅನೇಕ ಕೃತಿಗಳನ್ನು ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ರಚಿಸಿದ್ದಾರೆ.
|
|
| |
|
|
|
|
|
|
|
|
|